Login to make your Collection, Create Playlists and Favourite Songs

Login / Register
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace

S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace

00:17:18
Report
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace ಅತ್ತ ಕುರುಕ್ಷೇತ್ರದಲ್ಲಿ ಯುದ್ಧ ಸಿದ್ದತೆಗಳು ಆಗ್ತಾ ಇರುವಾಗ ಇತ್ತ ತನ್ನ ಮಕ್ಕಳು ಮಾಡಿದ, ಈವಾಗಲೂ ಮಾಡ್ತಾ ಇರುವ ಅನ್ಯಾಯ ಹಾಗು ಅದರ ಪರಿಣಾಮಗಳ ಬಗ್ಗೆ ದೃತರಾಷ್ಟ್ರ ಚಿಂತಿತನೂ ದುಃಖಿತನೂ ಆಗಿದ್ದ. ಆಗ ಕುರು ಕುಲ ಪಿತಾಮಹರಾದ ಭೂತ ಭವಿಷ್ಯಗಳನ್ನು ತಿಳಿದಿದ್ದ ಮಹರ್ಷಿ ವೇದವ್ಯಾಸರು ಅರಮನೆಗೆ ಬರ್ತಾರೆ.. ಆಗ ಏನಾಯಿತು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace

View more comments
View All Notifications